Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ಒತ್ತಿನೆಣೆ ಪ್ರದೇಶಕ್ಕೆ ಕುಂದಾಪುರ ಉಪ ವಿಭಾಗಾಧಿಕಾರಿ ಭೇಟಿ; ಮುಂಜಾಗ್ರತಾ ಕ್ರಮ ಪರಿಶೀಲನೆ

0

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದ ಪೂರ್ವಭಾವಿಯ ಸಿದ್ದತೆಗಳನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ಪರಿಶೀಲನೆ ನಡೆಸಿದರು.

ಬೈಂದೂರಿನ ಒತ್ತಿನೆಣೆ ಪ್ರದೇಶಕ್ಕೆ ಭೇಟಿ ನೀಡಿ ಗುಡ್ಡ ಕುಸಿತಕ್ಕೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭ ಐ.ಆರ್.ಬಿಯ ವಿಪತ್ತು ನಿರ್ವಹಣಾ ಅಧಿಕಾರಿ ಪ್ರಫುಲ್ ಕಾಕಡೆ ಮಾಹಿತಿಯನ್ನು ನೀಡಿದರು.

Advertisement. Scroll to continue reading.

ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್, ಯಡ್ತರೆ ಗ್ರಾ.ಪಂ ಲೆಕ್ಕಾಧಿಕಾರಿ ಮಂಜುನಾಥ್, ಕಂದಾಯ ನಿರೀಕ್ಷಕ ಮಂಜು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!