Connect with us

Hi, what are you looking for?

Diksoochi News

ಕರಾವಳಿ

ಎಡಮೊಗೆ ಕೊಲೆ ಪ್ರಕರಣ; ಕಾನೂನಿನ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ : ಸಚಿವ ಕೋಟ, ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕಾನೂನಿನ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಸರ್ಕಾರವಾಗಲಿ, ಶಾಸಕರಾಗಲಿ, ಸಂಸದರಾಗಲಿ ಯಾರೂ ಹಲ್ಲೆ, ಕೊಲೆ ಕಾನೂನಿನ ಸಮಸ್ಯೆಯಲ್ಲಿ ಮಧ್ಯ ಪ್ರವೇಶ ಮಾಡಿಲ್ಲ. ಮಾಡುವುದೂ ಇಲ್ಲ. ಕಾನೂನು ತನ್ನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಾಜಿ ಶಾಸಕ ಯಡಮೊಗೆ ಕೊಲೆ ಪ್ರಕರಣದಲ್ಲಿ ಹಾಲಿ ಶಾಸಕರ ಕೈವಾಡವಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಸುಕುಮಾರ್ ಶೆಟ್ಟಿ, ಬೇಗ ಮತ್ತೆ ಎಲೆಕ್ಷನ್ ನಡೆಯಬೇಕು ಎಂಬ ಉದ್ದೇಶದಿಂದ ಅವರು ಹೇಳಿದ್ದಾರೆ. ಕೊಲೆ ಪ್ರಕರಣದ ವಿಚಾರವಾಗಿ ಪ್ರಮಾಣಿಕ, ನಿಷ್ಪಕ್ಷವಾದ ತನಿಖೆಗಳಾಗಬೇಕು. ಅಪರಾಧಿಗಳನ್ನು ಬಂಧಿಸಬೇಕು. ಬಿಜೆಪಿಯವರು ಇದ್ದರೂ, ಯಾರೇ ಶಾಮೀಲಾಗಿದ್ದರೂ ಅವರನ್ನು ಹಿಡಿದು ಬಂಧಿಸುವ ಕೆಲಸವಾಗಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!