ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಂತಹ ಪ್ರತಿ ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬಕ್ಕೆ ಒಬ್ಬರಿಗೆ 1 ಲಕ್ಷ ಪರಿಹಾರ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಬಿಪಿಎಲ್ ಕುಟುಂಬದ ಒಬ್ಬರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.