Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕ್ಲೀನ್ ಉಡುಪಿ ಪ್ರಾಜೆಕ್ಟ್‌ ವತಿಯಿಂದ ‘ವೃಕ್ಷಾರೋಪಣ’

0

ಉಡುಪಿ : ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಅಜ್ಜರಕಾಡಿನಲ್ಲಿ ಭಾನುವಾರ ವೃಕ್ಷಾರೋಪಣ ನಡೆಯಿತು. ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ಹಣ್ಣಿನ ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕ ವಾದಿರಾಜ್ ಹೆಗ್ಡೆ, ಕ್ಲೀನ್ ಉಡುಪಿ ಪ್ರಾಜೆಕ್ಟ್ ಸದಸ್ಯರಾದ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಸುವರ್ಣ ಆದಿಉಡುಪಿ, ವೀಕ್ಷಿತ್, ನ್ಯಾಯವಾದಿ ರಫೀಕ್ ಖಾನ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!