ಬೆಂಗಳೂರು : ರಾಜ್ಯ ಸರಕಾರದಿಂದ ಆಡಳಿತ ದ ಮೇಜರ್ ಸರ್ಜರಿ ಮಾಡಿ, ಮೂವರು ಐಪಿಎಸ್ ಮಾಡಿ ಸರ್ಕಾರ ಆದೇಶ ಹೊರಡಿಸಿತು.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವ ಪ್ರಕಾಶ್ ದೇವರಾಜು ಅವರನ್ನು ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅನುಪಮ್ ಅಗರ್ವಾಲ್ ಅವರ ಜಾಗಕ್ಕೆ ಹೆಚ್ ಡಿ ಆನಂದ್ ಕುಮಾರ್ ಅವರನ್ನು ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿದೆ.
Advertisement. Scroll to continue reading.
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಶರಾ ಥಾಮಸ್ ಅವರನ್ನು ವರ್ಗಾಹಿಸಿ, ನೂತನ ಎಸ್ಪಿಯಾಗಿ ಸಂಗೀತಾ ಜಿ ಅವರನ್ನು ನೇಮಿಸಿದೆ.