ಉಡುಪಿ : ಬಬ್ಬರ್ಯ ಯುವ ಸೇವಾ ಸಮಿತಿ ಹಾಗೂ ಉಡುಪಿ ಬಬ್ಬರ್ಯ ಕಟ್ಟೆ ಉಡುಪಿ ವತಿಯಿಂದ ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ದೈವ ಚಾಕ್ರಿ ಯಲ್ಲಿ ಬಹಳ ಹೆಸರುವಾಸಿಯಾದ ಸಾಧು ಪಾಣಾರ ಅವರಿಗೆ ಸನ್ಮಾನಿಸಲಾಯಿತು. ಜೊತೆಗೆ ಆಹಾರ ಪ್ಯಾಕೇಜನ್ನು ಕೊಡಲಾಯಿತು. ಈ ಸಂದರ್ಭ ಗೌರವಾಧ್ಯಕ್ಷ ವಿನೋದ್ ಶೆಟ್ಟಿ, ಗಣಪತಿ ಕಾಮತ್ ಅಧ್ಯಕ್ಷ ವರದರಾಜ ಕಾಮತ್, ವಿಜ್ಞೇಶ್ ಆಚಾರ್ಯ ಮೊದಲಾದವರು ಉಪಸ್ಥಿತಿ ಇದ್ದರು.