Connect with us

Hi, what are you looking for?

Diksoochi News

ಕರಾವಳಿ

ಪೆರ್ಣಂಕಿಲ: ಗುಂಡುಪಾದೆಯಲ್ಲಿ ಬೋನಿಗೆ ಬಿದ್ದ ಚಿರತೆ

0

ಹಿರಿಯಡಕ : ಪೆರ್ಣಂಕಿಲದ ಗುಂಡುಪಾದೆಯಲ್ಲಿ ಅರಣ್ಯ ಇಲಾಖೆ ಇಟ್ಟ ಬೋನಿಗೆ ಚಿರತೆ ಬಿದ್ದಿದೆ. ಈ ಭಾಗದಲ್ಲಿ ಚಿರತೆ ಸಂಚಾರದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಬೋನನ್ನು ಅರಣ್ಯ ಇಲಾಖೆ ಇರಿಸಿತ್ತು. ಕಾರ್ಯಾಚರಣೆ ಯಶಸ್ವಿಯಾಗಿದ್ದು ಚಿರತೆಯನ್ನು ಶುಕ್ರವಾರ ಅಭಯಾರಣ್ಯಕ್ಕೆ ಬಿಡಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!